ಮಂಗಳೂರು: ಮಾನ್ಯ ದಕ್ಷಿಣ ಕನ್ನಡದ ಸುಳ್ಯ ಪಟ್ಟಣ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ , ಇವರು ಸುಳ್ಯ ಪುರಭವನದ ಚಾವಣಿ ಮಳೆ ನೀರು ಕೊಯ್ಲು ಆಂತರ್ ಜಾಲ ಮುಖಾಂತರ ವೈಜ್ಞಿಕ ರೀತಿಯಲ್ಲಿ ರೂಪಿಸಿರುವ ಕಾಮಗಾರಿಯ ಗುದ್ದಲಿ ಪೂಜೆ ನೆರವೆರಿಸಿದರು.
ಹಾಗೂ ‘ಕ್ಲೋರಿನೇಷನ್ ‘ ವಿಧಾನವನ್ನು ಬಳಸಿಕೊಂಡು ಕೊಳವೆಗಳ ನೀರನ್ನು ಸೋಂಕುರಹಿತಗೊಳಿಸುವ ಕೆಲಸಕ್ಕೆ ಮುನ್ನಡೆ ಕೊಟ್ಟರು.
ಮಾನ್ಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಶ್ರೀ ಶ್ರೀಧರ್ ನಾಯ್ಕ್ ಹಾಗು ಜೆಕೆ & ಅಸೋಸಿಯೇಟ್ಸ್ ಸಂಸ್ಥೆಯ ಸಿಇಓ ರಾದ ಮಾನ್ಯ ಶ್ರೀ ಜಯಂತ್ ಕುಮಾರ್ (ಮಳೆನೀರು ಕೊಯ್ಲು ತಜ್ಞರು) ಹಾಜರಿದ್ದರು.
ಚಿತ್ರಕೃಪೆ: ಜಯಂತ್ ಕುಮಾರ್
ಡಾಲಿ ಧನಂಜಯ್ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…
ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…
ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…
ನೆನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿದು ಭೂಮಿಯನ್ನುವರುಣ ತಂಪಾಗಿಸಿದ್ದಾನೆ ಆದರೆ ಕೆಲವಡೆ ಅವಾಂತರಗಳಾಗಿವೆ.ಕೃಷ್ಣನ ನಾಡು ಉಡುಪಿಯಲ್ಲೂ ಮಂಗಳವಾರ…
ಈಗ ಮಾವು ಸೀಜನ್. ಯಾವ ಹಣ್ಣಿನ ಅಂಗಡಿ ನೋಡಿದರಲ್ಲಿ ಮಾವಿನ ರಾಶಿ ಕಂಡುಬರುತ್ತದೆ. ಆದರೆ ಈಗ ಕೆಲವೊಂದು ಮಾವು ಅಪಾಯಕಾರಿ…
ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 15…