News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಹರ್ ಘರ್ ತಿರಂಗಾ ಅಭಿಯಾನ – ರಾಷ್ಟ್ರಧ್ವಜ ಮಾರಾಟಕ್ಕೆ ವಿ. ಸುನಿಲ್ ಕುಮಾರ್ ಚಾಲನೆ

Mangaluru: Har Ghar Tiranga Abhiyan - National Flag sale Sunil Kumar driving
Photo Credit : News Kannada

ಮಂಗಳೂರು: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ‌ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ ,ರಾಯಿ ಗ್ರಾಮ‌ ಪಂಚಾಯತ್ ಸದಸ್ಯರು ತಯಾರಿಸಿದ ರಾಷ್ಟ್ರ ದ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್,ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಹಾಗೂ ಇತರೆ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ. ಚಾಲಕರು, ನಿರ್ವಾಹಕರು, ಸಿಬ್ಬಂದಿಗಳು, ಪ್ರಯಾಣಿಕರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು