ಮಂಗಳೂರು: ಕರ್ನಾಟಕ ರಾಜ್ಯದಲ್ಲೇ ಮಾದರಿಯಾದ ಹರೇಕಳ ಗ್ರಾಮ ಪಂಚಾಯತ್ ಇಂದು ಸಂಜೆ ಉದ್ಘಾಟನೆ, ಧ್ವಜಾರೋಹಣ ನೆರವೇರಿಸಿದ ಶಾಸಕ ಯು.ಟಿ.ಖಾದರ್.
ಕರ್ನಾಟಕ ರಾಜ್ಯದಲ್ಲಿಯೇ ಮಾದರಿಯಾಗಿ ಹರೇಕಳ ಗ್ರಾಮ ಪಂಚಾಯತ್ ಕಟ್ಟಡವು ನಿರ್ಮಾಣವಾಗಿದ್ದು ಮಾನ್ಯ ಶಾಸಕರಾದ ಯು.ಟಿ.ಖಾದರ್ ರವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ಲೋಕಾರ್ಪಣೆಗೊಳ್ಳಲಿದೆ.
ಈ ಪ್ರಯುಕ್ತ ಇಂದು ಬೆಳಗ್ಗೆ ಹರೇಕಳ ಪಂಚಾಯತ್ ನೂತನ ಕಟ್ಟಡದ ಹೊರಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು, ಸಿಬ್ಬಂದಿ ವರ್ಗ,ಊರ ಹಿರಿಯ ನಾಗರಿಕರು,ಶ್ರೀ ರಾಮಕೃಷ್ಣ ಶಾಲೆ ಹರೇಕಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವರ್ಗದವರ ಸಮ್ಮುಖದಲ್ಲಿ ಶಾಸಕ ಯು.ಟಿ.ಖಾದರ್ ಧ್ವಜಾರೋಹಣ ನೆರವೇರಿಸಿದರು.
ಇಂದು ಸಂಜೆ ರಾಜ್ಯ ಮಟ್ಟದ ಅನೇಕ ಸಾಮಾಜಿಕ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಪಂಚಾಯತ್ ಕಟ್ಟಡ ಲೋಕಾರ್ಪಣೆಗೊಳ್ಳಲಿದ್ದು,ಕಟ್ಟಡದಲ್ಲಿ ಸುಸಜ್ಜಿತವಾದ ಆಡಳಿತ ಕಛೇರಿ,ಸಭಾಂಗಣ,ಕಂದಾಯ ಕಛೇರಿ,ಅಂಚೆ ಕಛೇರಿ,ಗ್ರಂಥಾಲಯ,ಶೌಚಾಲಯಗಳನ್ನು ಒಳಗೊಂಡಿದ್ದು ಹೊರಾಂಗಣದಲ್ಲಿ ಸುಂದರವಾದ ಉದ್ಯಾನವನ ಹಾಗೂ ವಾಹನ ನಿಲುಗಡೆಗೆ ಅವಕಾಶಗಳನ್ನು ಕೂಡಾ ಒಳಗೊಂಡಿದೆ
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…