News Karnataka Kannada
Sunday, May 12 2024
ಮಂಗಳೂರು

ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಜಗನ್ನಾಥ ಹೃದಯಾಘಾತದಿಂದ ನಿಧನ

Mangaluru: Head Constable Jagannath passes away due to cardiac arrest
Photo Credit : News Kannada

ಮಂಗಳೂರು: ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಪುತ್ತೂರು ತಾಲೂಕಿನ ಸವಣೂರು ನಿವಾಸಿ ಜಗನ್ನಾಥ ( 44 ) ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದ್ದರು.

ಮೃತರು ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ 22 ವರ್ಷಗಳಿಂದ ಪೋಲಿಸ್ ಸೇವೆಯಲ್ಲಿದ್ದ ಜಗನಾಥ್ ಕೊಣಾಜೆ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ ,ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಎಸ್ ಬಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇಂದು ಬೆಳಿಗ್ಗೆ ಕರ್ತವ್ಯ ನಿರತರಾಗಿದ್ದ ವೇಳೆ ಅಸ್ವಸ್ಥರಾದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತದೇಹವನ್ನು ಇಂದು ಮಧ್ಯಾಹ್ನ ಕೊಣಾಜೆ ಪೊಲೀಸ್ ಠಾಣೆ ಬಳಿಕ ಕಮಿಷನರ್ ಕಚೇರಿಗೆ ಅಂತಿಮ ದರ್ಶನದ ಬಳಿಕ ಅವರ ಹುಟ್ಟೂರು ಸವಣೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು