ಮಂಗಳೂರು: ಬಿಫರ್ ಜಾಯ್ ಚಂಡಮಾರುತ ಅಬ್ಬರದಿಂದ ಅರಬ್ಬಿ ಸಮುದ್ರ ಸಂಪೂರ್ಣ ಪ್ರಕ್ಷುಬ್ಧವಾಗಿದ್ದು, ಸೋಮೇಶ್ವರ ಬಳಿಯ ಬಟ್ಟಪ್ಪಾಡಿ ಕಡಲ ತೀರದಲ್ಲಿ ರಕ್ಕಸ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಇದರಿಂದಾಗಿ ಸಾಕಷ್ಟು ತೆಂಗಿನಮರಗಳು ಸಮುದ್ರಪಾಲಾಗಿದ್ದು, ಕೆಲ ಭಾಗದಲ್ಲಿ ಹೆಂಚಿನ ಮನೆಗಳು ಕುಸಿದಿವೆ.
ಮಂಗಳೂರು: ಬಿಫರ್ ಜಾಯ್ ಅಬ್ಬರ, ಬಟ್ಟಪ್ಪಾಡಿಯಲ್ಲಿ ಕುಸಿದ ಮನೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.