Categories: ಮಂಗಳೂರು

ಮಂಗಳೂರು: ಕಾಲ್ನಡಿಗೆ ಜಾಥಾ ಮೂಲಕ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಡಾ.ಸುಮತಿ ಹೆಗ್ಡೆ

ಮಂಗಳೂರು: ಇಲ್ಲಿನ ಕೊಡಿಯಾಲ್ ಬೈಲ್ ಪಿವಿಎಸ್ ಸರ್ಕಲ್ ನಿಂದ ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮತಿ ಎಸ್ ಹೆಗ್ಡೆಯವರು ಅಪಾರ ಬೆಂಬಲಿಗರೊಂದಿಗೆ ಕಾಲ್ನಡಿಗೆ ಜಾಥಾ ಮೂಲಕ ನಾಮ ಪತ್ರ ಸಲ್ಲಿಸಿದರು‌.

ಈ ಸಂಧರ್ಭ ಜೆಡಿಎಸ್ ದ.ಕ.‌ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ , ದ.ಕ. ಜಿಲ್ಲಾ ಜೆಡಿಎಸ್ ಕಾರ್ಯಧಕ್ಷ ವಸಂತ್ ಪೂಜಾರಿ, ದ.ಕ.‌ಜಿಲ್ಲಾ ಯುವ ಜನತಾ ದಳ ಅಧ್ಯಕ್ಷ ಅಕ್ಷಿತ್ ಸುವರ್ಣ, ದ.ಕ.‌ಜಿಲ್ಲಾ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಹಾರೂನ್ ರಶೀದ್ ಬಂಟ್ವಾಳ, ರಾಜ್ಯ ಮೀನುಗಾರಿಕಾ ಅಧ್ಯಕ್ಷ ರತ್ನಾಕರ ಸುವರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಝಮೀರ್ ಶಾ ಮಂಗಳೂರು ದಕ್ಷಿಣ ಜೆಡಿಎಸ್ ಉಪಾಧ್ಯಕ್ಷ ಇಝಾ ಬಜಾಲ್ , ಮಂಗಳೂರು ದಕ್ಷಿಣ ಸಂ. ಕಾರ್ಯದರ್ಶಿ ದಿನೇಶ್ ಮೈಕಲ್ ಪಯಿಸ್ ಪಡೀಲ್ , ಮಂಗಳೂರು ದಕ್ಷಿಣ ಪ್ರ ಕಾರ್ಯದರ್ಶಿ ಅಲ್ತಾಫ್ ತುಂಬೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಾನ್ಸಿಸ್ ಫೆರ್ನಾಂಡಿಸ್, ರಾಜ್ಯ ಸಂ ಕಾರ್ಯದರ್ಶಿ ವಕೀಲ ಉಮೇಶ್ ಕುಮಾರ್ , ಮೀರಾ ಸಾಹೇಬ್ ಕಡಬ, ರಾಮ್ ಗಣೇಶ್, ಸುಮಿತ್ ಸುವರ್ಣ, ಚಂದ್ರಹಾಸ್ ಬೋಲಾರ್, ದಯಾನಂದ್ ಕೋಟ್ಯಾನ್, ಶಫಿಕ್ ಆಲಡ್ಕ, ಕಣ್ಣೂರು ವಲಯ ಕಾರ್ಯದರ್ಶಿ ರಫಿಕ್ ಕಣ್ಣೂರು, ವಿನ್ಸೆಂಟ್ ಪೆರೇರಾ, ರತೀಷ್ ಕರ್ಕೇರಾ, ಹಿತೇಷ್ ರೈ, ಮಿಲ್ಟನ್, ಜಯರಾಂ, ಕವಿತಾ, ಹಮೀದ್ ಬೆಂಗರೆ, ಜಾವೇದ್ ಪಾಂಡೇಶ್ವರ, ಲತೀಫ್ ಶಿವಭಾಗ್, ಜೀವನ್ ಪಾಲ್, ಪ್ರಿಯಾ ಸಾಲಿಯಾನ್ ಹಾಗೂ ಹಲವು ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡರು‌.

ಜಾಥಾದೊಂದಿಗೆ ಪ್ರಮುಖ ಆಕರ್ಷಣೆಯಾಗಿ ಹುಲಿವೇಷ ಹಾಗು ಜೆಡಿಎಸ್ ಪಂಚರತ್ನ ಯಾತ್ರೆಯ ವಾಹನ ಜಾಥಾ ಇತ್ತು. ಸುಮಾರು 1000 ಮಂದಿ ಕಾರ್ಯಕರ್ತರು ಪಕ್ಷದ ಆಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಿದರು.

Gayathri SG

Recent Posts

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

6 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

11 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

30 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

31 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

35 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

45 mins ago