News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ವಿಧಾನಸಭೆ ಚುನಾವಣೆ -ಉಳ್ಳಾಲ, ಶಿವಾಜಿನಗರದಲ್ಲಿ ಸ್ಪರ್ಧಿಸದಿರಲು ಜೆಡಿಎಸ್ ನಿರ್ಧಾರ

The Congress is looking at minorities as a vote bank
Photo Credit : Facebook

ಮಂಗಳೂರು: ರಿಜ್ವಾನ್ ಆರ್ಶದ್ ಶಾಸಕರಾಗಿರುವ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರ, ಯು.ಟಿ. ಖಾದರ್ ಪ್ರತಿನಿಧಿಸುತ್ತಿರುವ ಮಂಗಳೂರು ಸೇರಿದಂತೆ ರಾಜ್ಯದ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನುಕಣಕ್ಕಿಳಿಸದಿರಲು ಜಾತ್ಯತೀತ ಜನತಾದಳ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಮುಸ್ಲಿಂ ಧರ್ಮ ಗುರುಗಳ ವಿನಂತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಕರಾತ್ಮಕವಾಗಿ ಸ್ಪಂದಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮತಗಳು ವಿಭಜನೆ ಆಗುವಂತಾಗಬಾರದು ಎಂದು ಧರ್ಮ ಗುರುಗಳು ಜೆಡಿಎಸ್ ಮುಖಂಡರನ್ನು ವಿನಂತಿ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು