ಮಂಗಳೂರು: ಮುನ್ನೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಸಂತೋಷ್ ನಗರದಲ್ಲಿ ಶಾಸಕ ಯು.ಟಿ. ಖಾದರ್ ಮತ ಪ್ರಚಾರ ನಡೆಸಿದರು. ಸ್ಥಳೀಯ ಮಕ್ಕಳೊಂದಿಗೆ ಮುಕ್ತವಾಗಿ ಬೆರೆತರು. ಈ ವೇಳೆ ಜನರ ಪ್ರೀತಿ ಕಂಡು ಖಾದರ್ ಮೂಕವಿಸ್ಮಿತರಾದರು. ಅಲ್ಲದೆ ಸ್ಥಳೀಯ ಸಮಸ್ಯೆಗಳ ವಿವರ ಪಡೆದು ಭವಿಷ್ಯದಲ್ಲಿ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.
ಮಂಗಳೂರು: ಮನೆ ಮನೆ ಪ್ರಚಾರ, ಖಾದರ್ ಮುಂಚೂಣಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.