Categories: ಮಂಗಳೂರು

ಮಂಗಳೂರು:ಡಿ.26 ರಿಂದ 28ರ ವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ

ಮಂಗಳೂರು: ಮೂಡಬಿದಿರೆಯಲ್ಲಿ ನಡೆಯುತ್ತಿರುವ ಜಾಂಬೂರಿಗೆ ರಾಜ್ಯ ಹೊರ ರಾಜ್ಯಗಳಿಂದ ಆಗಮಿಸಿದ ಸ್ಕೌಟ್ಸ್ ಅಂಡ್ ಗೈಡ್ಸ್ ನ 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಪೋಷಕರು ಶಿಕ್ಷಕರು ತಮ್ಮ ಊರುಗಳಿಗೆ ಹಿಂತಿರುಗುವ ವೇಳೆ ಡಿಸೆಂಬರ್ 26 ರಿಂದ 28ರ ವರೆಗೆ ಜಿಲ್ಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಕಾರ್ಯಕ್ರಮ ಮುಗಿಸಿ ಮರುಳುವಾಗ ಮೂಡಬಿದ್ರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ .

ಆದ್ದರಿಂದ ಧರ್ಮಸ್ಥಳ ಉಪ್ಪಿನಂಗಡಿ ಸುಬ್ರಹ್ಮಣ್ಯ ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆ ಮಾಡುವ ಬಸ್ಗಳ ಕೊರತೆ ಉಂಟಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಹಿರಿಯ ವಿಭಾಗ್ಯ ನಿಯಂತ್ರಣಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

4 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

4 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

5 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

5 hours ago