ಮಂಗಳೂರು,ಆ.16(ಕ.ವಾ): ಗಣೇಶ ಹಬ್ಬದ ಪ್ರಯುಕ್ತ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃಧ್ದಿ ನಿಗಮ (ಲಿಡ್ಕರ್)ದ ಮಂಗಳೂರು ಮಾರಾಟ ಮಳಿಗೆಯಲ್ಲಿ ಎಲ್ಲಾ ಚರ್ಮದ ವಸ್ತುಗಳು ಮತ್ತು ಪಾದರಕ್ಷೆಗಳಿಗೆ ಆ.30ರ ವರೆಗೆ ಶೇ.20 ರಿಯಾಯಿತಿ ನೀಡಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃಧ್ದಿ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Photo credit – Facebook