ಮಂಗಳೂರು: ಬೆಂಗಳೂರಿನ ಕೆ.ಆರ್.ಪುರಂ ತಹಸೀಲ್ದಾರ್ ಅಜಿತ್ ಅವರ ಪುತ್ತೂರು ತಾಲೂಕಿನ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ, ಕಚೇರಿ, ಸಂಬಂಧಿಕರ ಆಸ್ತಿಗಳನ್ನು ಪರಿಶೀಲಿಸಿ, ಭಾರೀ ಪ್ರಮಾಣದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.
ಮಂಗಳೂರು: ತಹಸೀಲ್ದಾರ್ ಅಜಿತ್ ಮನೆಗೆ ಲೋಕಾಯುಕ್ತ ದಾಳಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.