ಮಂಗಳೂರು: ಭಾರತೀಯ ಜನತಾ ಪಾರ್ಟಿ, ಮಂಗಳೂರು ಉತ್ತರಮಂಡಲ ಮಹಿಳಾ ಮೋರ್ಚಾದ ಕಾರ್ಯ ನಿರ್ವಹಣ ತಂಡದ ಸಭೆಯು ಕಾವೂರು ಬಿಜೆಪಿ ಕಚೇರಿಯಲ್ಲಿ ನ. 13 ಆದಿತ್ಯವಾರ ಮಧ್ಯಾಹ್ನ 2.30 ಕೆ ನಡೆಯಿತು.
ಕಾರ್ಯಕ್ರಮವನ್ನು ವಂದೇ ಮಾತರಂ ಮತ್ತು ಪುಷ್ಪಾರ್ಚನೆಯ ಮೂಲಕ ಪ್ರಾರಂಭಿಸಲಾಯಿತು. ಉದ್ಘಾಟನೆಯ ನುಡಿಯನ್ನು ಮಂಡಲ ಉಪಾಧ್ಯಕ್ಷರು ಹಾಗೂ ಮಹಿಳಾ ಮೋರ್ಚಾದ ಪ್ರಭಾರಿಯಾಗಿರುವ ಅಮೃತ ಲಾಲ್ ಡಿಸೋಜರವರು ಮಾತನಾಡಿದರು. ಸರಕಾರದಿಂದ ಸಿಗುವ ಸವಲತ್ತುಗಳು ಮತ್ತು ಮುಂಬರುವ ಚುನಾವಣೆಯ ಬಗ್ಗೆ ಮಾತನಾಡಿದರು.
ಸಂಘಟನಾತ್ಮಕ ಅವಧಿಯಲ್ಲಿ ಜಿಲ್ಲೆಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಸೇವಂತಿ ಶ್ರೀ ಯಾನ್ ರವರು ಮಾತನಾಡಿ ಮಹಿಳಾ ಮೋರ್ಚಾದವರು ಮಹಾಶಕ್ತಿ ಕೇಂದ್ರದ ಮಟ್ಟದಲ್ಲಿ ಮನೆ ಭೇಟಿ ಮಾಡಬೇಕು ಪಕ್ಷವನ್ನು ಗಟ್ಟಿಗೊಳಿಸಬೇಕು ನಮಗೆ ಕೊಟ್ಟಿರುವ ಜವಾಬ್ದಾರಿಯನ್ನು ಪೂರ್ಣಪ್ರಮಾಣದಲ್ಲಿ ಮಾಡಬೇಕೆಂದು ಹೇಳಿದರು.
ಮಹಾಶಕ್ತಿ ಕೇಂದ್ರದ ವರದಿ ಹಾಗೂ ಹಾಜರಾತಿಯನ್ನು ಪ್ರಧಾನ ಕಾರ್ಯದರ್ಶಿ ಸುಮಾ ಶೆಟ್ಟಿಯವರು ತೆಗೆದುಕೊಂಡರು . ಅಧ್ಯಕ್ಷೆ ನೆಲೆಯಲ್ಲಿ ಮಹಿಳಾ ಮೋರ್ಚಾದ ಕುಶಲ ವಿಶುಕುಮಾರ್ ಅಧ್ಯಕ್ಷೀಯ ಭಾಷಣ ಮಾಡಿದರು.
ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…
ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…