Categories: ಮಂಗಳೂರು

ಮಂಗಳೂರು: ಗುಂಡಿನೂಟ ಬೇಕೆ ಎಂದು ಪ್ರಶ್ನಿಸಿ ಮಿಥುನ್‌ ರೈಗೆ ಜೀವಬೆದರಿಕೆ

ಮಂಗಳೂರು: ಕಾಂಗ್ರೆಸ್‌ ಮುಖಂಡ, ಮೂಲ್ಕಿ ಮೂಡುಬಿದಿರೆ ಕಾಂಗ್ರೆಸ್‌ ಚುನಾವಣಾ ಸಮಿತಿ ಉಸ್ತುವಾರಿ ಮಿಥುನ್‌ ರೈ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ದೂರು ದಾಖಲಾಗಿದೆ.

ಈ ಬಗ್ಗೆ ಮೂಲ್ಕಿ ಕಾಂಗ್ರೆಸ್‌ ಸಮಿತಿ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಜೈಶ್ರೀರಾಮ್‌ ಹೆಸರಿನ ವಾಟ್ಸಪ್‌ ಗ್ರೂಪ್‌ನಲ್ಲಿ ಹನಿ ಹಿಂದುಸ್ಥಾನಿ ಮುಂಬೈ ಎಂಬ ಹೆಸರಿನಲ್ಲಿದೆ. ಪೋಸ್ಟ್‌ನ ಮೊದಲಿಗೆ ಹಿಂದು ದೇಗುಲದ ವಿಷಯದಲ್ಲಿ ಮುಸ್ಲಿಂ ಓಲೈಕೆ ಮಾಡುವ ಕಾಂಗ್ರೆಸ್‌ ನಾಯಕರಿಗೆ ಇದೊಂದು ಎಚ್ಚರಿಕೆ.

ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ಅವರೇ ಎರಡು ವರ್ಷಗಳ ಹಿಂದೆ ಯೋಗಿ ಆದಿತ್ಯನಾಥ ಅವರ ವಿರುದ್ಧ ಅವ್ಯಾಚ್ಚ ಶಬ್ದ ಬಳಸಿದ್ದಕ್ಕೆ ನಿಮ್ಮ ಹೊಟ್ಟೆಯೊಳಗೆ ಗುಂಡು ತುಂಬಿಸುವೇ ಎಂದು ಬೆದರಿಕೆಯೊಡ್ಡಿದ್ದು ನೆನಪಿದೆಯೇ ? ಮತ್ತೊಮ್ಮೆ ನಿಮ್ಮ ಚಾಳಿ ಹಿಂದು ದೇಗುಲದ ಬಗ್ಗೆ ಆರಂಭವಾಗಿದೆ. ಇನ್ನು ನಾನು ಸುಮ್ಮನೆ ಕೂರುವುದು ನನ್ನ ಪವಿತ್ರ ಹಿಂದು ಧರ್ಮಕ್ಕೆ ಅವಮಾನಿಸಿದಂತೆ ನುಡಿದಿರುವ ಮಾತು ಮಾಡಿ ತೋರಿಸಬೇಕಾದೀತು. ಗುಂಡಿನೂಟ ಮಾಡಿಸುವುದೇ ಸೂಕ್ತ ಏಕೆಂದರೆ ಮಾತಿನಲ್ಲಿ ಬಗ್ಗದಿದ್ದರೆ ಮಾಡಿ ತೋರಿಸುವುದೇ ಧರ್ಮ.

Gayathri SG

Recent Posts

ಕಾರು ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

3 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

27 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

27 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

40 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

43 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

1 hour ago