News Karnataka Kannada
Thursday, May 02 2024
ಮಂಗಳೂರು

ಮಂಗಳೂರು: 25 ಮನೆಗಳಿಗೆ ಪಕ್ಷದ ಧ್ವಜ ಕಟ್ಟಿ ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

Mangaluru: Mla Dr. B.S. Sudhakar tied the party flag to 25 houses and launched a booth victory campaign. Bharath Shetty drives
Photo Credit : News Kannada

ಮಂಗಳೂರು:ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಮಂಡಲದಲ್ಲಿ ಜನವರಿ2ರಿಂದ ಜನವರಿ 12ರ ವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನಕ್ಕೆ ಶಾಸಕರಾದ ಡಾ. ಭರತ್ ಶೆಟ್ಟಿಯವರು ಕಾವೂರು ಮಹಾಶಕ್ತಿ ಕೇಂದ್ರ-1ರ ಕುಂಜತ್ತಬೈಲ್ ದಕ್ಷಿಣ ಶಕ್ತಿ ಕೇಂದ್ರದ 86ನೇ ಬೂತ್ ನ ಬಿ.ಜೆ.ಪಿ ಕಾರ್ಯಕರ್ತ ಚಂದ್ರಹಾಸ್ ಕುಲಾಲ್ ರವರ ಮನೆಯಲ್ಲಿ ದೀಪ ಪ್ರಜ್ವಲಿಸಿ ಮನೆಯ ಮುಂದೆ ಧ್ವಜವನ್ನು ಹಾರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಆ ಬೂತಿನಲ್ಲಿ 25 ಮನೆಗಳಿಗೆ ಪಕ್ಷದ ಧ್ವಜ ಕಟ್ಟುವ ಮೂಲಕ ಅಭಿಯಾನದ ಯಶಸ್ಸಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಂದೀಪ್ ಕಾಂಚನ್, ಮ.ನ.ಪಾ.ಸದಸ್ಯೆ ಶ್ರೀಮತಿ ಸುಮಂಗಲ, ಕಾವೂರು ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಶೀತೆಶ್ ಕೊಂಡೆ, ಶಕ್ತಿ ಕೇಂದ್ರ ಸಾಕ್ಷಾತ್ ಶೆಟ್ಟಿ, ಸುಜಿತ್ ಕುಲಾಲ್, ಬೂತ್ ಅಧ್ಯಕ್ಷರಾದ ಭುಜಂಗ ಕುಲಾಲ್, ಶ್ರವಣ್, ಸನಿಲ್, ದಿಲೀಪ್ ಕುಲಾಲ್, ನವೀನ್ ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು