News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಅಕ್ರಮ ಗೋಸಾಗಾಟ‌ ತಡೆಯಲು ಶಾಸಕ ಕಾಮತ್ ಸೂಚನೆ

If you have the capacity, declare guarantee without condition, says MLA Kamath Saval
Photo Credit :

ಮಂಗಳೂರು: ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇರಳ – ಕರ್ನಾಟಕದಲ್ಲಿ ಅಕ್ರಮವಾಗಿ ಕಾರ್ಯಚರಿಸುವ ಕಸಾಯಿ ಖಾತೆಗಳನ್ನು ನಿರ್ಮಿಸಿ ಗೋಹತ್ಯೆ ನಡೆಸುವ ಕುರಿತು ದೂರುಗಳು ಕೇಳಿಬರುತ್ತಿರುವ ಕಾರಣ ಅಂತಹ ಕಸಾಯಿಖಾನೆಗಳಿದ್ದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ  ವೇದವ್ಯಾಸ ಕಾಮತ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಅಕ್ರಮವಾಗಿ ಗೋಸಾಗಾಟ ಮಾಡುವವ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯೋನ್ಮುಖರಾಗಬೇಕು. ಜಿಲ್ಲೆಯಲ್ಲಿ ತರುವ ಕೃತ್ಯಗಳಿಗೆ ಆಸ್ಪದ ನೀಡಬಾರದು ಎಂದು  ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು