ಮಂಗಳೂರು: ಡಿ.24ರ ಶನಿವಾರದಂದು ಮಂಗಳೂರಿನ ಮಿನಿ ಪುರಭವನದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ದ.ಕ ಮತ್ತು ಉಡುಪಿ ಜಿಲ್ಲೆ ಇದರ ಮಹಾಸಭೆಯು ಚುನಾವಣಾ ವಿಕ್ಷಕರಾಗಿ ಬಂದ ಬದ್ರಿಯಾ ಕಾಲೇಜಿನ ಪ್ರಿನ್ಸಿಪಾಲರಾದ ಯೂಸುಫ್ ರವರ ಮೆಲ್ವೀಚಾರಿಕೆಯಲ್ಲಿ ಜರುಗಿತು.
ಅಧ್ಯಕ್ಷ ಸ್ಥಾನಕ್ಕೆ ಕೆ. ಎಸ್. ಮೊಹಮ್ಮದ್ ಮಸೂದ್ ರೊಬ್ಬರ ನಾಮ ಪತ್ರ ಮಾತ್ರ ಬಂದಿರುವುದರಿಂದ ಅವರನ್ನು ಅವಿರೋಧವಾಗಿ ಮುಂದಿನ ಮೂರು ವರ್ಷಕ್ಕೆ ಅಧ್ಯಕ್ಷರಾಗಿ ಆಯ್ಕೆಮಾಡಲಾಯಿತು.
ಪ್ರಾರಂಭದಲ್ಲಿ ಕುದ್ರೋಳಿ ಜಾಮಿಯಾ ಮಸೀದಿಯ ಖತೀಬರಾದ ಅಬ್ದುಲ್ ಮನ್ನಾನ್ ಮುಪ್ತಿಯವರು ದುವಾ ನಿರ್ವಹಿಸಿದರು. ವಾರ್ಷಿಕ ವರದಿ ಹಾಗೂ ಲೆಕ್ಕ ಪರಿಶೋಧಕರಿಂದ ಪರಿಶೋದಿಸಲ್ಪಟ್ಟ ಬ್ಯಾಲೆಸ್ಸ್ ಶೀಟನ್ನು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹನೀಫ್ ರವರು ಸಭೆಗೆ ಓದಿ ತಿಳಿಸಿದರು.
ಹೊಸತಾಗಿ ಚುನಾಯಿತರಾದ ಅಧ್ಯಕ್ಷರು ಸಂದರ್ಭೋಚಿತವಾಗಿ ಮಾತನಾಡಿದರು. ಕೊನೆಯಲ್ಲಿ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್ ಧನ್ಯವಾದ ಸಮರ್ಪಿಸಿದರು.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…