ಮಂಗಳೂರು: ನಗರದ ಪಿಲಿಕುಳ ಮೃಗಾಲಯಕ್ಕೆ ನಾಲ್ಕು ಅಪರೂಪದ ಬಿಳಿ ಕೃಷ್ಣಮೃಗಗಳು ಮತ್ತು ನಾಲ್ಕು ನೀಲಗಾಯ್ಗಳು ಸೇರ್ಪಡೆಗೊಂಡಿವೆ.
ಈ ಪ್ರಾಣಿಗಳನ್ನು ವನ್ಯಜೀವಿ ವಿನಿಮಯ ಯೋಜನೆಯಡಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮತಿಯೊಂದಿಗೆ ನಾಗ್ಪುರದ ಬಾಳಾಸಾಹೇಬ್ ಠಾಕ್ರೆ ಝೂಲಾಜಿಕಲ್ ಪಾರ್ಕ್ನಲ್ಲಿರುವ ಅಂತರಾಷ್ಟ್ರೀಯ ಮೃಗಾಲಯದಿಂದ ಪ್ರಾಣಿಗಳನ್ನು ತರಲಾಗಿದೆ. ಇಲ್ಲಿಂದ 6 ರೆಟಿಕ್ಯುಲೇಟೆಡ್ ಹೆಬ್ಬಾವುಗಳು ಮತ್ತು 4 ಗ್ರೇಸ್ ಬ್ಲ್ಯಾಕ್ಬಕ್ಸ್ಗಳನ್ನು ಕಳುಹಿಸಲಾಗಿದೆ.
ಪಿಲಿಕುಳದಲ್ಲಿ ಈಗಾಗಲೇ 50 ಕೃಷ್ಣಮೃಗಗಳು ಮತ್ತು 25 ರೆಟಿಕ್ಯುಲೇಟೆಡ್ ಹೆಬ್ಬಾವುಗಳಿವೆ. ನೀಲ್ಗಾಯ್ ಏಷ್ಯಾದಲ್ಲಿ ಕಂಡುಬರುವ ಪ್ರಾಣಿಗಳು.
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…