ಮಂಗಳೂರು: ಕರಾವಳಿಯಲ್ಲಿ ಎನ್ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇಂದು ಕೂಡ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ಮೂರು ರಾಜ್ಯದಲ್ಲಿ ಎನ್ಐಎ ಏಕಕಾಲಕ್ಕೆ ದಾಳಿ ನಡೆಸಿತ್ತು.
ಬಿಹಾರ, ಕರ್ನಾಟಕ ಮತ್ತು ಕೇರಳದಲ್ಲಿ ದಾಳಿ ನಡೆಸಿತ್ತು. ಒಟ್ಟು 85 ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿತ್ತು. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗದ 25 ಕಡೆ ದಾಳಿ ನಡೆಸಲಾಗಿತ್ತು. ಕೇರಳದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂ ನಲ್ಲಿ ದಾಳಿ ಕೈಗೊಳ್ಳಲಾಗಿತ್ತು. ಈ ವೇಳೆ 17.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು.
ಈ ನಿಟ್ಟಿನಲ್ಲಿ ಹಲವು ಪ್ರದೇಶಗಳಲ್ಲಿ ಇಂದು ಕೂಡ ಶೋಧ ಕಾರ್ಯ ಮುಂದುವರಿದಿದೆ.
ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…
ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…
ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…
ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…