ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಔಷಧ ಶಾಸ್ತ್ರ ವಿಭಾಗವು ನ್ಯಾಷನಲ್ ಅಸೋಸಿಯೇಷನ್ ಆಫ್ ಫಾರ್ಮಾಕಾಲಜಿ ಸಹಾಯದೊಂದಿಗೆ ನ್ಯಾಪ್ಟಿಕಾನ್ 2022 ಹೆಸರಿನ ಮೊದಲನೇ ರಾಷ್ಟ್ರೀಯ ವಾರ್ಷಿಕ ಸಮ್ಮೇಳನವನ್ನು 28 ಮತ್ತು 29 ಅಕ್ಟೋಬರ್ 2022 ರಂದು ಮತ್ತು ಪೂರ್ವ ಸಮ್ಮೇಳನ ಕಾರ್ಯಾಗಾರವನ್ನು 27 ಅಕ್ಟೋಬರ್ 2022 ರಂದು ಆಯೋಜಿಸುತ್ತಿದೆ.
ಸಮ್ಮೇಳನದ ವಿಷಯವು ಬದಲಾದ ಕಾಲಕ್ಕೆ ಫಾರ್ಮಾಕಾಲಜಿ ಪರಿಣತಿ. ದೇಶದ ವಿವಿಧ ಭಾಗಗಳಿಂದ ಐನೂರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ಔಷಧ ಶಾಸ್ತ್ರದ ಕ್ಷೇತ್ರದಲ್ಲಿಯೇ ಪ್ರಖ್ಯಾತ ಭಾಷಣಕಾರರು ಮತ್ತು ದಿಗ್ಗಜರು ವೈದ್ಯಕೀಯ ಔಷಧಿ ಶಾಸ್ತ್ರಜ್ಞರು ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಡಾಕ್ಟರ್ ವಿಜಯಕುಮಾರ್ ಉಪಕುಲಪತಿಗಳು ಡೀಮ್ಡ್ ಯೂನಿವರ್ಸಿಟಿ ಮಂಗಳೂರು ಮುಖ್ಯ ಅತಿಥಿಗಳಾಗಿದ್ದು ಫಾದರ್ ಮುಲ್ಲರ್ ಸಮೂಹ ಸಂಸ್ಥೆ ನಿರ್ದೇಶಕರಾದ ವಂದನೀಯ ಫಾದರ್ ರಿಚರ್ಡ್ ಅಲೊಶಿಯಸ್ ಕೊಯೆಲ್ಲೋ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಫಾದರ್ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಫಾದರ್ ಮುಲ್ಲರ್ ಸಮೂಹ ಸಂಸ್ಥೆ ನಿರ್ದೇಶಕರು ಫಾದರ್ ಅಜಿತ್ ಮಿನೇಜಸ್, ಆಡಳಿತಾಧಿಕಾರಿ ಆ್ಯಂಟನಿ ಸಿಲ್ವಿನ್ ಡಿಸೋಜಾ, ಪದ್ಮಜಾ ಉದಯಕುಮಾರ್ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…