News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಸರಕಾರದ ವಿರುದ್ಧ ತಿರುಗಿ ಬಿದ್ದ ವಿಪಕ್ಷ ನಾಯಕ ಯು ಟಿ ಖಾದರ್!

Govt plans to digitise state assembly proceedings Khader
Photo Credit : News Kannada

ಮಂಗಳೂರು: ಬೆಳಗಾವಿ ಪುಂಡಾಟಿಕೆಯನ್ನ ನಿಲ್ಲಿಸಲು ಕರ್ನಾಟಕ ರಾಜ್ಯ ಬಿಜೆಪಿ ಸರಕಾರವು ದಿಟ್ಟವಾದ ಕ್ರಮವನ್ನು ತೆಗೆದುಕೊಳ್ಳದೆ ಇರುವುದು ಆತಂಕ ಸೃಷ್ಟಿಗೆ ಕಾರಣವಾಗಿದೆ .ಮಾತ್ರವಲ್ಲದೆ ಅದು ಕನ್ನಡಿಗರಿಗೆ ಮಾಡುವ ದ್ರೋಹವಾಗಿದೆ ಎಂದು ವಿಪಕ್ಷ ನಾಯಕ ಯುಟಿ ಖಾದರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದವರು ಅಲ್ಲಿ ಕಿಡಿಗೇಡಿಗಳು ಕರ್ನಾಟಕದ ವಾಹನಗಳಿಗೆ ಕಲ್ಲು ಎಸೆಯುವುದು ವಾಹನಗಳಿಗೆ ಹಾನಿ ಮಾಡುವುದಕ್ಕೆ ಸಂಬಂಧಿಸಿದ ಬಿಜೆಪಿ ಮುಖ್ಯಮಂತ್ರಿಗಳು ಒಂದು ಹೇಳಿಕೆ ನೀಡಿಲ್ಲ , ಜನರಿಗೆ ಕಷ್ಟ ಬರುವಾಗ ಡಬಲ್ ಇಂಜಿನ್ ಸರಕಾರ ಬಂದ್ ಆಗುತ್ತದೆಯೇ ಎಂದು ವ್ಯಂಗ್ಯ ಮಾಡಿದರು.

ಕೇಂದ್ರ ಸರಕಾರ ಮಹಾರಾಷ್ಟ್ರಕ್ಕೆ ಸರಕಾರಕ್ಕೆ ಏಕೆ ಎಚ್ಚರಿಕೆ ನೀಡುವುದಿಲ್ಲ ಮಹಾಜನ್ ವರದಿಯನ್ನು ಕೇಂದ್ರ ಸರ್ಕಾರ ಏಕೆ ಮುಚ್ಚಿಟ್ಟಿದೆ ಎಂದು ಪ್ರಶ್ನಿಸಿದರು . ಬಿಜೆಪಿಯ ಕೇಂದ್ರದ ಮತ್ತು ರಾಜ್ಯದ ಸರಕಾರ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತಿದೆಯೇ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು