News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಪ್ರವೀಣ್ ನೆಟ್ಟಾರು ಸಿಎಂ ಸಿದ್ದರಾಮಯ್ಯ ಬಗ್ಗೆ ಪ್ರಕಟಿಸಿದ್ದ ಟ್ವೀಟ್ ವೈರಲ್

raveen Nettaru's tweet on CM Siddaramaiah goes viral
Photo Credit : News Kannada

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಸಿಎಂ ಸಿದ್ದರಾಮಯ್ಯ ಬಗ್ಗೆ ಪ್ರಕಟಿಸಿರುವ ಟ್ವೀಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹೌದು, ಪ್ರವೀಣ್ ನೆಟ್ಟಾರು ಪತ್ನಿ ನೌಕರಿಯಿಂದ ವಜಾಗೊಂಡಿರುವ ಬೆನ್ನಲ್ಲೇ ಸಾಕಷ್ಟು ಚರ್ಚೆಗಳು ಆಗಿದ್ದವು. ಪ್ರವೀಣ್ ಪತ್ನಿ ನೂತನ ಅವರನ್ನು ಕಾಂಗ್ರೆಸ್ ಸರಕಾರ ಕೆಲಸದಿಂದ ವಜಾ ಮಾಡಬಾರದಿತ್ತು, ಕನಿಷ್ಟ ಮಾನವೀಯತೆ ತೋರಿಸಬಹುದಿತ್ತು ಅನ್ನುವ ಚರ್ಚೆಗಳು ಜಾಲತಾಣದಲ್ಲಿ ನಡೆದಿದ್ದವು.

ಈ ಎಲ್ಲ ಬೆಳವಣಿಗೆಗಳು ನಡೆಯುತ್ತಿರುವ ನಡುವೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನವೀಯತೆ ಆಧಾರದಲ್ಲಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ನೂತನ ಕುಮಾರಿಯನ್ನು ಮರು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದರು. ಈ ನಡುವೆ ಸಿದ್ದರಾಮಯ್ಯ ಅವರ ಬಗ್ಗೆ ಪ್ರವೀಣ್ ನೆಟ್ಟಾರು ದೂಷಣೆ ಮಾಡಿ ಬರೆದಿರುವ ಟ್ವಿಟ್‌ ಮುನ್ನಲೆಗೆ ಬಂದು ಚರ್ಚೆಗೆ ಕಾರಣವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು