ವೇಣೂರು : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಪಡಂಗಡಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ.
ಉಡುಪಿಯಿಂದ ಬೆಂಗಳೂರಿಗೆ ಹೋಗುವ ವಿಶಾಲ್ ಬಸ್ ಪಲ್ಟಿಯಾಗಿದೆ. ಈ ವೇಳೆ 8 ಜನರಿಗೆ ಗಾಯಗಳಾಗಿದ್ದು, ಅವರನ್ನು , ಮೂಡಬಿದ್ರೆಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.