ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನತಾದಳ (ಜಾ) ಬೆಂಗರೆ ವಲಯ ವತಿಯಿಂದ ಪಕ್ಷದ ಅಭ್ಯರ್ಥಿ ಸುಮತಿ ಹೆಗ್ಡೆ ಯವರು ಇಂದು ಬೆಂಗರೆಯಲ್ಲಿ ರೋಡ್ ಶೋ ಮೂಲಕ ಬಿರುಸಿನ ಪ್ರಚಾರ ನಡೆಸಿದರು.
ಈ ಸಂಧರ್ಭ ರಾಜ್ಯ ಮೀನುಗಾರಿಕಾ ಘಟಕದ ಅಧ್ಯಕ್ಷ ರತ್ಮಾಕರ ಸುವರ್ಣ, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಶಾ ಝಮೀರ್, ಜೆಡಿಎಸ್ ದ.ಕ.ಜಿಲ್ಲಾ ಕಾರ್ಯಧ್ಯಕ್ಷ ಇಕ್ಬಾಲ್ ಮೂಲ್ಕಿ, ಬೆಂಗರೆ ವಲಯ ಪಧಾಧಿಕಾರಿಗಳಾದ ಮುಹಮ್ಮದ್ ಬೆಂಗರೆ, ಲತೀಫ್ ಬೆಂಗರೆ , ಮಂಗಳೂರು ದಕ್ಷಿಣ ಜೆಡಿಎಸ್ ಪ್ರ.ಕಾರ್ಯದರ್ಶಿ ಅಲ್ತಾಫ್ ತುಂಬೆ, ಕವಿತಾ, ಶಾರದಾ ಶೆಟ್ಟಿ ಹಾಗೂ ಹಲವು ಕಾರ್ಯಕರ್ತರು , ಬೆಂಗರೆ ವಲಯ ಜೆಡಿಎಸ್ ಯುವ ಕಾರ್ಯಕರ್ತರು ಹಾಗೂ ಹಲವಾರು ಪಕ್ಷದ ಅಭಿಮಾನಿಗಳು ರೋಡ್ ಶೋ ನಲ್ಲಿ ಭಾಗವಹಿಸಿದರು. ಬ್ಯಾಂಡ್ ಮೂಲಕ ನಡೆದ ರೋಡ್ ಶೋ ಆಕರ್ಷಣೀಯವಾಗಿತ್ತು ಮತ್ತು ಜನರಿಂದ ಉತ್ತಮ ಸ್ಪಂದನೆ ದೊರಕಿದೆ.
ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…
ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…
ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…
ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…