Categories: ಮಂಗಳೂರು

ಮಂಗಳೂರು: ಬಿಜೆಪಿ ಪಕ್ಷದ ಹಲವು ಮಂದಿ ಕಾಂಗ್ರೆಸ್ ಗೆ ಸೇರ್ಪಡೆ

ಮಂಗಳೂರು: ಬಿಜೆಪಿ ಪಕ್ಷದ ಪದಾಧಿಕಾರಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಹನೀಫ್ ಸಾಹೇಬ್ ಪಾಜೆಪಲ್ಲ ಹಾಗೂ ಎಂಟು ಮಂದಿ ಕಾರ್ಯಕರ್ತರು ಮತ್ತು ಎಸ್ಡಿಪಿಐ ಪಕ್ಷದ ಸಾಯಿರಾ ಬಾನು ಅವರು ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಂಕನಾಡಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ರವರ ಸಮ್ಮುಖದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ಬರಮಾಡಿಕೊಂಡರು.

ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಮಾಜಿ ಮೇಯರ್ ಹಾಗೂ ಫಲ್ನೀರ್ ವಾರ್ಡಿನ ಕಾರ್ಪೊರೇಟರ್ ಜಸಿಂತಾ ವಿಜಯ ಅಲ್ಫ್ರೆಡ್,ಕುದ್ರೋಳಿ ವಾರ್ಡಿನ ಕಾರ್ಪೊರೇಟರ್ ಸಂಶುದ್ದಿನ್,ಟಿ. ಕೆ. ಸುಧೀರ್, ಮೆರಿಲ್ ರೇಗೋ, ವಾಹಾಬ್ ಕುದ್ರೋಳಿ,ಸುನಿಲ್ ಕುಮಾರ್,ರಮಾನಂದ ಬೋಳಾರ್, ಸವಾನ್ ಜೆಪ್ಪು,ಲಿಯಾಕತ್ ಶಾಹ್, ಅಯೂಬ್ ಶಾಹ್, ಮೊಹಮ್ಮದ್ ಕೈಫ್, ಅಬ್ದುಲ್ ಹಮೀದ್, ಬಿಲ್ಡಿಂಗ್ ಸಮಿತಿ ಅಧ್ಯಕ್ಷ ಅಶ್ರಫ್ ಅಬ್ದುಲ್ ರೆಹೇಮನ್ ಮೊದಲಾದವರು ಉಪಸ್ಥಿತರಿದ್ದರು.

Gayathri SG

Recent Posts

ಆರೋಗ್ಯಯತ ಕಿಡ್ನಿ ನಮ್ಮದಾಗಲು ಏನು ಮಾಡಬೇಕು?

ಯಾವಾಗ ಯಾವ ಕಾಯಿಲೆ ನಮ್ಮನ್ನು ಬಾಧಿಸುತ್ತದೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು. ಇತ್ತೀಚೆಗಿನ ದಿನಗಳಲ್ಲಿ…

3 mins ago

ಎಸ್​ಎಸ್​ಎಲ್​​ಸಿ ಫಲಿತಾಂಶ ಪ್ರಕಟಿಸಲು ದಿನಾಂಕ ನಿಗದಿ : ಆನ್​ಲೈನ್‌ನಲ್ಲಿ ಹೀಗೆ ನೋಡಿ

2023-24ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ…

5 mins ago

ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿ: ಓರ್ವ ಸಾವು

ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ  ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ…

20 mins ago

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಕೆ : ಮೂವರ ಬಂಧನ, 15 ಟನ್‌ ವಶ

ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್​ ನಕಲಿ ಮಸಾಲೆ…

22 mins ago

ಮುಂಬೈ ವಿಮಾನ ನಿಲ್ದಾಣದಲ್ಲಿ 12.47 ಕೆ.ಜಿ ಚಿನ್ನ, 10 ಮಂದಿ ಆರೋಪಿಗಳು ವಶಕ್ಕೆ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಕಸ್ಟಮ್ಸ್‌ ಇಲಾಖೆ ಸಿಬ್ಬಂದಿ…

24 mins ago

ಸಮಂತಾ ನಗ್ನ ಫೋಟೋ ವೈರಲ್; ಸ್ವತಃ ಶೇರ್ ಮಾಡಿ ಡಿಲೀಟ್ ಮಾಡಿದ್ರಾ‌

ನಟಿ ಸಮಂತಾ ಬಾತ್‌ಟಬ್‌ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…

51 mins ago