ಮಂಗಳೂರು: ಬಿಜೆಪಿ ಪಕ್ಷದ ಪದಾಧಿಕಾರಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಹನೀಫ್ ಸಾಹೇಬ್ ಪಾಜೆಪಲ್ಲ ಹಾಗೂ ಎಂಟು ಮಂದಿ ಕಾರ್ಯಕರ್ತರು ಮತ್ತು ಎಸ್ಡಿಪಿಐ ಪಕ್ಷದ ಸಾಯಿರಾ ಬಾನು ಅವರು ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಂಕನಾಡಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ರವರ ಸಮ್ಮುಖದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ಬರಮಾಡಿಕೊಂಡರು.
ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಮಾಜಿ ಮೇಯರ್ ಹಾಗೂ ಫಲ್ನೀರ್ ವಾರ್ಡಿನ ಕಾರ್ಪೊರೇಟರ್ ಜಸಿಂತಾ ವಿಜಯ ಅಲ್ಫ್ರೆಡ್,ಕುದ್ರೋಳಿ ವಾರ್ಡಿನ ಕಾರ್ಪೊರೇಟರ್ ಸಂಶುದ್ದಿನ್,ಟಿ. ಕೆ. ಸುಧೀರ್, ಮೆರಿಲ್ ರೇಗೋ, ವಾಹಾಬ್ ಕುದ್ರೋಳಿ,ಸುನಿಲ್ ಕುಮಾರ್,ರಮಾನಂದ ಬೋಳಾರ್, ಸವಾನ್ ಜೆಪ್ಪು,ಲಿಯಾಕತ್ ಶಾಹ್, ಅಯೂಬ್ ಶಾಹ್, ಮೊಹಮ್ಮದ್ ಕೈಫ್, ಅಬ್ದುಲ್ ಹಮೀದ್, ಬಿಲ್ಡಿಂಗ್ ಸಮಿತಿ ಅಧ್ಯಕ್ಷ ಅಶ್ರಫ್ ಅಬ್ದುಲ್ ರೆಹೇಮನ್ ಮೊದಲಾದವರು ಉಪಸ್ಥಿತರಿದ್ದರು.
ಯಾವಾಗ ಯಾವ ಕಾಯಿಲೆ ನಮ್ಮನ್ನು ಬಾಧಿಸುತ್ತದೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು. ಇತ್ತೀಚೆಗಿನ ದಿನಗಳಲ್ಲಿ…
2023-24ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ…
ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ…
ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್ ನಕಲಿ ಮಸಾಲೆ…
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಸ್ಟಮ್ಸ್ ಇಲಾಖೆ ಸಿಬ್ಬಂದಿ…
ನಟಿ ಸಮಂತಾ ಬಾತ್ಟಬ್ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…