ಮಂಗಳೂರು: ಪೆರ್ಮಂಕಿ – ಉಳಾಯಿಬೆಟ್ಟು ಬ್ರಹ್ಮಶ್ರೀ ನಾರಾಯಣಗುರು ಸೇವಾ ಭಜನಾ ಮಂದಿರ ಪ್ರತಿಷ್ಠಾ ವರ್ಧಂತ್ಯುತ್ಸವ, ರಜತ ಮಹೋತ್ಸವ ಹಾಗೂ ಬ್ರಹ್ಮಶ್ರೀ ಬೆಳ್ಳಿ ಹೆಜ್ಜೆ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಕೇರಳದಲ್ಲಿರುವ ವರ್ಕಳದ ಶಿವಗಿರಿ ಮಠದ ಸತ್ಯಾನಂದ ತೀರ್ಥ ಸ್ವಾಮೀಜಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಂದಿರದ ಪ್ರಮುಖರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು.