News Karnataka Kannada
Friday, May 10 2024
ಮಂಗಳೂರು

ಮಂಗಳೂರು: ಸೂರ್ಯಗ್ರಹಣದ ಹಿನ್ನೆಲೆ, ಕುಕ್ಕೆ ಸುಬ್ರಮಣ್ಯ ದೇವಾಲಯ ಬಂದ್

Mangaluru: Solar eclipse, Kukke Temple to remain closed on Oct 25
Photo Credit : News Kannada

ಮಂಗಳೂರು: ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಅ.25ರ ಮಂಗಳವಾರ ದೇವಾಲಯವನ್ನು ಮುಚ್ಚಲಾಗುವುದು ಎಂದು ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಅಕ್ಟೋಬರ್ ೨೫ ರಂದು ದೇವಾಲಯದಲ್ಲಿ ಯಾವುದೇ ಸೇವೆಗಳು ಅಥವಾ ಪ್ರಸಾದವನ್ನು ನೀಡಲಾಗುವುದಿಲ್ಲ.

ಅಕ್ಟೋಬರ್ 26 ರ ಬುಧವಾರ ಬೆಳಿಗ್ಗೆ 9.00 ಗಂಟೆಯಿಂದ ದೇವಾಲಯವು ಭಕ್ತರಿಗೆ ತೆರೆದಿರುತ್ತದೆ ಮತ್ತು ಎಂದಿನಂತೆ ಸೇವೆಗಳು ನಡೆಯಲಿವೆ. ಗ್ರಹಣವು ಸಂಜೆ 5.11 ಕ್ಕೆ ಪ್ರಾರಂಭವಾಗಿ ಸಂಜೆ 6.28 ಕ್ಕೆ ಕೊನೆಗೊಳ್ಳುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು