News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಅಗಮಿಸಿದ ಸೋನುಸೂದ್

Mangaluru: Sonu Sood arrives in Mangaluru to attend an event
Photo Credit :

ಮಂಗಳೂರು: ಸಮಾಜ ಸೇವಕ ಬಾಲಿವುಡ್ ನಟ ಸೋನು ಸೂದ್ ಮಂಗಳೂರಿಗೆ ಅಗಮಿಸಿದರು. ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಾಲಿವುಡ್ ನಟ ಸೋನುಸೂದ್ ರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್‌ ನಿರ್ದೇಶಕಿ ಡಾ. ಹಿಲ್ದಾ ರಾಯಪ್ಪನ್ ಸ್ವಾಗತಿಸಿದರು.

ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್ ಕೋವಿಡ್ ಸಂದರ್ಭದಲ್ಲಿ ದೇಶದ ಹಲವಾರು ಜನರಿಗೆ ನೆರವಾಗಿದ್ದು ತಮ್ಮ ಸಮಾಜ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಕೋವಿಡ್ ಸಂದರ್ಭ ಮಂಗಳೂರಿಗೂ ಸಹ ಆಮ್ಲಜನಕ ಸಿಲಿಂಡರ್ ಒದಗಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು