ಮಂಗಳೂರು: ಇಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸುಮತಿ ಹೆಗ್ಡೆಯವರು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ , ಮೀನು ಮಾರುಕಟ್ಟೆ ರಾವ್ & ರಾವ್ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಬಿರುಸಿನ ಮತ ಯಾಚನೆ ಮಾಡಿದರು.
ಈ ಸಂಧರ್ಭ ಜೆಡಿಎಸ್ ದ.ಕ.ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಮೀಝಾ ನಾಸಿರ್ , ದಿನೇಶ್ ಮೈಕಲ್ ಪಯಿಸ್, ನಾಸೀರ್ , ಅಲ್ತಾಫ್ ತುಂಬೆ , ಅನ್ಸಾರ್ , ಲತೀಫ್ ಶಿವಭಾಗ್, ವೀಣಾ ಶೆಟ್ಟಿ , ಕವಿತಾ , ಶಾರದಾ ಶೆಟ್ಟಿ ಹಾಗೂ ಹಲವಾರು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸುಮತಿ ಹೆಗ್ಡೆ ಮತಯಾಚೆನೆ ಸಂದರ್ಭ ಉತ್ತಮ ಸ್ಪಂದನೆ ದೊರಕಿದೆ. ಪಕ್ಷದ ಅಭ್ಯರ್ಥಿ ಕ್ಷೇತ್ರದ ಮತದಾರರ ಅಹವಾಲುಗಳನ್ನು ಸ್ಪೀಕರಿಸಿ , ಗೆದ್ದು ಬಂದರೆ ಸಮಸ್ಯೆ ಪರಿಹರಿಸುತ್ತೇನೆ. ಮತಯಾಚನೆಯ ಸಂಧರ್ಭ ಸಾರ್ವಜನಿಕರು ಈ ಬಾರಿ ಬದಲಾವಣೆ ಬಯಸಿ, ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ದೂರ ಇಡುವ ಬಗ್ಗೆ ತಿಳಿಸಿದ್ದು ಜೆಡಿಎಸ್ ಪಕ್ಷಕ್ಕೆ ಸಕಾರಾತ್ಮಕವಾದ ಸ್ಪಂದನೆ ದೊರಕುತ್ತಿರುವುದು ಉತ್ತಮ ಎಂದರು.
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…
ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.