News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಕ್ರೀಡಾ ಸಂಸ್ಥೆಗಳಿಗೆ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ

Sports material distribution programme for sports institutions
Photo Credit : News Kannada

ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರದ ಹೊಸಬೆಟ್ಟು 8ನೇ ವಾರ್ಡ್‌ನಲ್ಲಿ ಬಿಜೆಪಿ ಸಾಧನಾ ಸಮಾವೇಶ ಹಾಗೂ ಕ್ರೀಡಾ ಸಂಸ್ಥೆಗಳಿಗೆ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮವನ್ನು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು.

ಈ ಸಂದರ್ಭ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕಾಮಗಾರಿ ನಡೆಸಿದ ಶಾಸಕರನ್ನು ಪ್ರಮುಖರು ಸಮ್ಮಾನಿಸಿದರು. ಈ ಸಂದರ್ಭ ಸ್ಥಳೀಯ ಮನಪಾ ಸದಸ್ಯರಾದ ವರುಣ್‌ ಚೌಟ, 9ನೇ ವಾರ್ಡ್ ಮನಪಾ ಸದಸ್ಯೆ ವೇದಾವತಿ, ಶಕ್ತಿಕೇಂದ್ರದ ಅಧ್ಯಕ್ಷ ವಿಠಲ್ ಸಾಲ್ಯಾನ್, ಬಿಜೆಪಿ ಪ್ರಮುಖರಾದ ಆನಂದ ಭಂಡಾರಿ, ಸುನಿಲ್ ಕುಳಾಯಿ, ವಸಂತ್ ಹೊಸಬೆಟ್ಟು ಪದ್ಮನಾಭ ಸುವರ್ಣ, ಒಂಪ್ರಕಾಶ್, ಶೆಟ್ಟಿಗಾರ್, ರಮಾನಾಥ ಕೋಡಿಕೆರೆ, ತಿರುಮಲೇಶ್ ಅಶೋಕ್, ಇಂದಿರಾ, ಅಶದ್‌ ಕೋಡಿಕೆರೆ, ಕುಮಾರೇಶ್, ಉಮೇಶ್‌, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು