News Karnataka Kannada
Thursday, May 09 2024
ಮಂಗಳೂರು

ಮಂಗಳೂರು: ಸ್ವಸ್ತಿಕದಿಂದ ಜಿಲ್ಲಾ ಕಾರಾಗೃಹದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

Rotary
Photo Credit : By Author

ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಮಿಡ್ ಟೌನ್ ವಲಯ – 3, ಸ್ವಸ್ತಿಕ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾ ಕಾರಾಗೃಹ ಮಂಗಳೂರಿನ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಯಿತು.

ಕ್ಯಾಪ್ಟನ್ ಪ್ಯಾಟ್ರಿಕ್ ರೊಸರಿಯೋ ಪೈಸ್ ಇವರು “ಸಸಿಗೆ ನೀರನ್ನು ಹಾಕುವುದರ ಮೂಲಕ” ಸಮಾರಂಭವನ್ನು ಉದ್ಘಾಟಿಸಿ ಕೈದಿಗಳಿಗೆ “ಕಾರಾಗೃಹ ಎಂಬುದು ತಪ್ಪನ್ನು ತಿದ್ದುವಂತಹ ಸ್ಥಳ” ಎಂದು ಉದಾಹರಣೆಗೆ ಕೊಡುವ ಮೂಲಕ ಶುಭಹಾರೈಸಿದರು.

ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಬಿ.ಟಿ ಒಬಳೇಶಪ್ಪ ರವರು ಪ್ರಸ್ತಾವಿಕ ಭಾಷಣ ಮಾಡಿದರು. ಗೌರವ ಅತಿಥಗಳಾದ ಅಮಿತಾಬ್ ಬಾರ್ಗವ್ ಮತ್ತು ಮುಖ್ಯ ಅತಿಥಿಗಳಾದ ರಾಜ್ ಮೋಹನ್ ಭಂಡಾರಿ ಹಾಗೂ ಸ್ವಸ್ತಿಕ ನ್ಯಾಷನಲ್ ಸ್ಕೂಲ್ ನ ಅಧ್ಯಕ್ಷರಾದ ಡಾ.ರಾಘವೇಂದ್ರ ಹೊಳ್ಳ.ಎನ್ ಮತ್ತು ಪ್ರಾಂಶುಪಾಲರಾದ ಡಾ.ಮಾಲಿನಿ ಎನ್.ಹೆಬ್ಬಾರ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ವಸ್ತಿಕ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳು ವಿವಿಧ ರೀತಿಯ ಮನೋರಂಜನೆಯ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು