News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಹಿಂದೂ ವ್ಯಕ್ತಿ ಕೊಲೆ ಪ್ರಕರಣದ ಆರೋಪಿಗಳನ್ನು ಮುಲಾಜಿಲ್ಲದೆ ಗಲ್ಲಿಗೇರಿಸಿ

The accused in the murder of a Hindu man should be hanged without any hesitation.
Photo Credit :

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಹಾಡುಹಗಲೇ ಇಸ್ಲಾಂ ಭಯೋತ್ಪಾದಕರು ಟೈಲರ್ ವೃತ್ತಿಯ ಬಹುಸಂಖ್ಯಾತ ಹಿಂದೂ ಸಮುದಾಯದ  ಕನಯ್ಯಾ ಲಾಲ್ ಎಂಬವರ ಶಿರಚ್ಛೇದನ ಮಾಡಿದ ಗೌಸ್ ಮಹ್ಮದ್ ಹಾಗೂ ರಿಯಾಜ್ ಇಸ್ಲಾಮ್ ಭಯೋತ್ಪಾದಕರ ಕೃತ್ಯವನ್ನು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ .

ಈ ಕೃತ್ಯವನ್ನು ಖಂಡಿಸಿ ಮಾತನಾಡಿದ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷರಾದ  ರಾಜೇಶ್ ಪವಿತ್ರನ್ ಅವರು ಗೌಸ್ ಮಹ್ಮದ್ ರಿಯಾಜ್ ರನ್ನು ಯಾವುದೇ ಮುಲಾಜಿಲ್ಲದೆ ಗಲ್ಲಿಗೇರಿಸಬೇಕೆಂದು ಹಾಗೂ ಈ ಕೃತ್ಯ ಎಸಗಿದವರು ಪರವಾಗಿ ಯಾರೂ ವಕಾಲತ್ತು ವಹಿಸಬಾರದೆಂದು ಒಂದ್ವೇಳೆ ಇದ್ದರೆ ಅಂಥವರ ಮೇಲೂ ಪ್ರಕರಣ ದಾಖಲಿಸಬೇಕೆಂದು ಆಕ್ರೋಶಭರಿತರಾಗಿ ನುಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು