ಮಂಗಳೂರು: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತುಳುನಾಡಿನ ಗುಳಿಗ ದೈವದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದನ್ನು ಆಕ್ಷೇಪಿಸಿ ಮಾ.17 ರಂದು ನಗರದ ಪತ್ತುಮುಡಿ ಸೌಧದಲ್ಲಿ ನಲಿಕೆ ಸಮುದಾಯದ ಪರವಾಗಿ ಪತ್ರಿಕಾಗೋಷ್ಠಿ ಕರೆಯಲಾಯಿತು.
ಮಂಗಳೂರು: ಗೃಹ ಸಚಿವರ ಅವಹೇಳನಕಾರಿ ಹೇಳಿಕೆಗೆ ನಲಿಕೆ ಸಮುದಾಯ ಆಕ್ಷೇಪ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.