ಮಂಗಳೂರು: ಭಾರಿ ಮಳೆಯಿಂದಾಗಿ ಮಂಗಳೂರು ಪಡೀಲ್ ಜಂಕ್ಷನ್ ವಿಭಾಗದ ರೈಲ್ವೆ ಹಳಿ ಮೇಲೆ ಪಕ್ಕದ ಧರೆ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಇದರಿಂದ ಈ ಭಾಗದಲ್ಲಿ ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ರೈಲು ಸುಬ್ರಹ್ಮಣ್ಯ ಮಂಗಳೂರು ಸೆಂಟ್ರಲ್ ಹಾಗೂ ರೈಲು ಮಂಗಳೂರು ಸೆಂಟ್ರಲ್ ಸುಬ್ರಹ್ಮಣ್ಯ ರೋಡ್ ಅನ್ ರಿಸರ್ವ್ಡ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಲ್ಲಿನ ಸಂಚಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣ್ಣು ತೆರವು ಕಾರ್ಯ ಭರದಿಂದ ಸಾಗಿದ್ದು ಸಂಜೆ ಸುಮಾರಿಗೆ 5ಗಂಟೆ ವೇಳೆಗೆ ಹಳಿಯು ಸಂಚಾರ ಮುಕ್ತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…