ಮಂಗಳೂರು: ನಗರದ ಜ್ಯೋತಿಯ ಅಂಬೇಡ್ಕರ್ ವೃತ್ತದ ಬಳಿ ಎರಡು ಖಾಸಗಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದಿವೆ.
ಹಂಪನಕಟ್ಟೆ ಕಡೆಯಿಂದ ಮೂಡುಶೆಡ್ಡೆಗೆ ತೆರಳುತ್ತಿದ್ದ ಬಸ್, ಬಂಟ್ಸ್ ಹಾಸ್ಟೆಲ್ ಕಡೆಯಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಒಂದು ಬಸ್ಸಿನ ಮುಂಭಾಗ ಮತ್ತು ಇನ್ನೊಂದು ಬಸ್ಸಿನ ಎಡಭಾಗಕ್ಕೆ ಹಾನಿಯಾಗಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಸಂಚಾರ ಪೂರ್ವ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಅಮೇರಿಕಾದ ಪ್ರಜೆಯೊಬ್ಬರು ತುಳು ಭಾಷೆಗೆ ಫಿದಾ ಆಗಿ ತುಳುವರ ಸಂಸ್ಕೃತಿ ಆರಾಧನೆ ಕಲಿಯಲೆಂದೇ ಅಮೇರಿಕಾದಿಂದ ಮಂಗಳೂರಿಗೆ ಹಾರಿ ಬಂದಿದ್ದಾರೆ.
ಶಾಲೆಗಳ ಬಾಂಬ್ ಬೆದರಿಕೆ ಬೆನ್ನಲ್ಲೆ ಇದೀಗ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್ನಲ್ಲಿದ್ದ ಟಿಶ್ಯೂ ಪೇಪರ್ನಲ್ಲಿ ಬೆದರಿಕೆ…
ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…
ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…
ನಗರದಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.
ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನರ್ ಅಮಾನತು ಮಾಡಿ ಆದೇಶ…