News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಆ.20 ರಂದು ಕೇಂದ್ರ ಸಚಿವರ ಪ್ರವಾಸ

Mangaluru: Union Minister's visit to Mangaluru on August 20
Photo Credit : Facebook

ಮಂಗಳೂರು: ಕೇಂದ್ರದ ಬಂದರು, ಒಳನಾಡು ಜಲಸಾರಿಗೆ ಹಾಗೂ ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವರಾದ ಶ್ರೀಪಾದ್ ನಾಯ್ಕ್ ಅವರು ಆ.20 ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಅವರು ಆ. 20ರಂದು ಬೆಳಿಗ್ಗೆ 7.20ಕ್ಕೆ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಕೇರಳದ ಕಾಸರಗೋಡಿಗೆ ಪ್ರಯಾಣಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಮಂಗಳೂರಿಗೆ ವಾಪಸಾಗುವ ಅವರು ಮಧ್ಯಾಹ್ನ 2.30ಕ್ಕೆ ಪಣಂಬೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಗ್ಲೋಬಲ್ ಮಾರಿಟೈಮ್ ಇಂಡಿಯಾ ಸಮ್ಮಿಟ್-2023 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಆ.21ರಂದು ವಿಮಾನದ ಮೂಲಕ ಪುಣೆಗೆ ತೆರಳಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು