Categories: ಮಂಗಳೂರು

ಮಂಗಳೂರು: ವನಿತಾ ಪಾರ್ಕ್ ಅಭಿವೃದ್ಧಿಗೆ 35 ಲಕ್ಷ ಬಿಡುಗಡೆಗೆ ವೇದವ್ಯಾಸ ಕಾಮತ್ ಭರವಸೆ

ಮಂಗಳೂರು: ವನಿತಾ ಪಾರ್ಕ್ ಅಭಿವೃದ್ಧಿಗೆ ರೂ.35 ಲಕ್ಷ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಇನ್ನರ್ ವೀಲ್ ಕ್ಲಬ್ ಮಂಗಳೂರು ನಾರ್ತ್,ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ಸಹಭಾಗಿತ್ವದಲ್ಲಿ ಇನ್ನರ್ ವೀಲ್ ಕ್ಲಬ್ ಮಂಗಳೂರು ನಾರ್ತ್ ಇವರು ಕೊಡುಗೆ ಯಾಗಿ ನೀಡಿರುವ ಧ್ವನಿ ವರ್ಧಕ ಹಸ್ತಾಂತರ ಮತ್ತು ಉದ್ಘಾಟನಾ ಕಾರ್ಯಕ್ರಮ ವನ್ನುನಗರದ ಹ್ಯಾಟ್ ಹಿಲ್ ನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ(ವನಿತಾ ಪಾರ್ಕ್ )ಉದ್ಘಾಟಿಸಿ ಮಾತನಾಡುತ್ತಿದ್ದರು.

ನಗರದ ಏಕೈಕ ವನಿತಾ ಪಾರ್ಕ್ ನ್ನು ಮಾದರಿ ಪಾರ್ಕ್ ಆಗಿ ಅಭಿವೃದ್ಧಿ ಪಡಿಸಲು ಮಹಾ ನಗರ ಪಾಲಿಕೆಯ ಜೊತೆ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿರು ವುದು ಉತ್ತಮ ಬೆಳವಣಿಗೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಅತಿಥಿಗಳಾಗಿ ಉಪ ಮೇಯರ್. ಪೂರ್ಣಿಮಾ,ಮಂಗಳೂರು ಮಹಾನಗರ ಪಾಲಿಕೆ ಸಂಧ್ಯಾ ಆಚಾರ್ ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ,ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಇನ್ನರ್ ವೀಲ್ ಕ್ಲಬ್ ಮಂಗಳೂರು ನಾರ್ತ್ ಅಧ್ಯಕ್ಷೆ ವಸಂತಿ ಕಾಮತ್, ಕಾರ್ಯದರ್ಶಿ ಗೀತಾ ಬಿ ರೈ ಮತ್ತು ಪದಾಧಿಕಾರಿಗಳು ಸದಸ್ಯರುಉಪಸ್ಥಿತರಿದ್ದರು.

ಇನ್ನರ್ ವೀಲ್ ಕ್ಲಬ್ ನ ಪೂರ್ವ ಜಿಲ್ಲಾ ಅಧ್ಯಕ್ಷೆ ಮಿತ್ರಾ ಪ್ರಭು ಸ್ವಾಗತಿಸಿ, ವಂದಿಸಿದರು.

Ashika S

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

3 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

20 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

35 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

50 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago