ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ತನ್ನ ವಿರುದ್ಧ ಮಾನಹಾನಿಕರ ವರದಿ, ಚಿತ್ರ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ.
ಬಿಜೆಪಿ ಮೂಡುಬಿದರೆ-ಮೂಲ್ಕಿ ಕ್ಷೇತ್ರ ಅಭ್ಯರ್ಥಿ, ಶಾಸಕ ಉಮಾನಾಥ ಕೋಟ್ಯಾನ್ ಅವರು ಈ ಹಿಂದೆ ತಡೆಯಾಜ್ಞೆ ತಂದಿರುವುದನ್ನು ನೆನಪಿಸಿಕೊಳ್ಳಬಹುದು.