ಮಂಗಳೂರು

ಮಂಗಳೂರು: ವೀರ ಯೋಧರ ಸ್ಮಾರಕ್ಕಕ್ಕೆ ನಮನ ಸಲ್ಲಿಸಿದ ಮಂಜುಳಾ ನಾಯಕ್

ಮಂಗಳೂರು: ಇಂದು ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಮಂಗಳೂರು ನಗರದ ಕದ್ರಿಯಲ್ಲಿರುವ ವೀರ ಯೋಧರ ಸ್ಮಾರಕ್ಕಕ್ಕೆ ಕಾಂಗ್ರೆಸ್ ಮುಖಂಡರಾದ ಮಂಜುಳಾ ನಾಯಕ್ ರವರು ತೆರಳಿ ವೀರ ಯೋದರಿಗೆ ಗೌರವ ಪೂರ್ವಕ ನಮನಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಂದು ಕಡೆ ಯುದ್ಧದಲ್ಲಿ ಗೆದ್ದೆವು ಅನ್ನುವ ಖುಷಿ ತಂದರೆ ಇನ್ನೊಂದು ಕಡೆ 537 ವೀರ ಯೋಧರನ್ನು ಕಳೆದುಕೊಂಡೆವು ಅನ್ನುವ ದುಃಖ ಆದರೂ ನಾವು ಈ ವಿಜಯೋತ್ಸವವನ್ನು ಆಚರಿಸುವ ಅವಶ್ಯಕತೆ ಇದೆ. ಇದು ನಾವು ಅವರಿಗೆ ಸಲ್ಲಿಸುವ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗೌರವ ಅದಲ್ಲದೆ ಇದರಿಂದ ನಮ್ಮ ಸೈನಿಕರ ಮನೋಬಲ ಹೆಚ್ಚಿಸಲಿದೆ ಮತ್ತು ಯುವ ಪೀಳಿಗೆಗೆ ದೇಶ ಪ್ರೇಮ ಹೆಚ್ಚಿಸಲು ಜಾಗೃತಿ ಮೂಡಿಸಲು ನಾವು ಆಚರಸಲೆಬೇಕು ಎಂದು ಮಂಜುಳಾ ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಯೋಗೀಶ್ ನಾಯಕ್ ,ಮಾಲಿನಿ ನಾಯಕ್, ಸಮರ್ಥ ಭಟ್, ರಾಜಹುಲಿ ಮಲ್ಲಿಕಾಜುರ್ನ್ ಹಾಗೂ ವರುಣ್ ನಾಯಕ್ ಉಪಸ್ಥಿತರಿದ್ದರು.

Gayathri SG

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

4 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

23 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

28 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

37 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

57 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago