Categories: ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಮಂಜುನಾಥ ಭಂಡಾರಿ?

ಮಂಗಳೂರು: ಎಂಎಲ್‌ಸಿ ಮಂಜುನಾಥ ಭಂಡಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಬಹುತೇಕ ಖಚಿತವಾಗುತ್ತಿದೆ. ಖಾದರ್‌ ಅವರನ್ನು ಸ್ಪೀಕರ್‌ ಮಾಡಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಖರ್ಗೆ ಆಪ್ತ ಮಂಜುನಾಥ ಭಂಡಾರಿ ಅವರನ್ನೇ ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮಗೊಳಿಸಲಿದೆ ಎಂಬ ಮಾತು ಕೇಳಿಬಂದಿದೆ.

Umesha HS

Recent Posts

ಟ್ರಕ್‌,ಬಸ್‌ ನಡುವೆ ಭೀಕರ ಅಪಘಾತ : 10 ಸಾವು, 30 ಮಂದಿಗೆ ಗಾಯ

ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ…

4 mins ago

ಹೆಬ್ರಿ ಅಡಾಲ್ ಬೆಟ್ಟು ಪರಿಸರದ ಚರಂಡಿಯಲ್ಲಿ ಕೊಳಚೆ ನೀರು : ಗ್ರಾಮಸ್ಥರ ಆಕ್ರೋಶ

ಹೆಬ್ರಿ ಅಡಾಲ್ ಬೆಟ್ಟು ಶಿಶುಮಂದಿರದ ಸಮೀಪ ಇರುವ ಪರಿಸರದಲ್ಲಿ ಹಾದುಹೋದ ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ನಾಥ ಬೀರುತ್ತಿದ್ದು ಸಾಂಕ್ರಾಮಿಕ…

21 mins ago

ವಿಕಸಿತ ಭಾರತಕ್ಕಾಗಿ ಬಿಜೆಪಿ ಬೆಂಬಲಿಸಿ : ಶಿವರುದ್ರ ಬಾಗಲಕೋಟ ಮನವಿ

ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿರುವ ವಿಕಸಿತ ಭಾರತ ನಿರ್ಮಾಣಕ್ಕಾಗಿ ಜಿಲ್ಲೆಯ ಮತದಾರರು ಈ ಸಲವೂ ಬಿಜೆಪಿಯ ಕೈ…

37 mins ago

ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾದ 15 ಆಟಗಾರರ ಬಲಿಷ್ಠ ತಂಡ ಪ್ರಕಟ

2024ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ…

39 mins ago

ದೆಹಲಿ ‘ಕೈ’ ಅಧ್ಯಕ್ಷ ಸ್ಥಾನಕ್ಕೆ ದೇವೆಂದರ್ ಯಾದವ್ ನೇಮಕ

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ (ಡಿಪಿಸಿಸಿ) ಅಧ್ಯಕ್ಷರನ್ನಾಗಿ ದೇವೇಂದ್ರ ಯಾದವ್ ಅವರನ್ನು ನೇಮಕ ಮಾಡಿ ಹೈಕಮಾಂಡ್ ಇಂದು ಆದೇಶ ಹೊರಡಿಸಿದೆ.

44 mins ago

ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ವಿಜಯಪುರ : ರಾಜು ಆಲಗೂರ್ ಭರವಸೆ

: ನಗರದಲ್ಲಿರುವ ಗೋಳ ಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸಲು ಶತ ಪ್ರಯ tgತ್ನ ಮಾಡುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು…

48 mins ago