News Karnataka Kannada
Saturday, May 04 2024
ಮಂಗಳೂರು

ಮಂಗಳೂರಿನಲ್ಲಿ ಜೆಡಿಎಸ್ ಅಭ್ಯರ್ಥಿಯಿಂದ ಮಾದರಿ ಮತಪತ್ರ ಬಿಡುಗಡೆ

Model ballot paper released by JD(S) candidate in Mangaluru
Photo Credit : News Kannada

ಮಂಗಳೂರು: ಇಲ್ಲಿನ ಸುಮಾ ಸಧನ ,ಮಲ್ಲಿಕಟ್ಟೆಯಲ್ಲಿ ಮಂಗಳೂರು ದಕ್ಷಿ‌ಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಡಾ. ಸುಮತಿ ಎಸ್ ಹೆಗ್ಡೆಯವರಿಂದ ಮಾದರಿ ಮತಪತ್ರ ಬಿಡುಗಡೆ ಸಮಾರಂಭ ನಡೆಯಿತು.

ಈ‌ ಸಮಾ‌ರಂಭದಲ್ಲಿ ರಾಜ್ಯ‌ ಮೀನುಗಾರಿಕಾ‌ ಅಧ್ಯಕ್ಷ ರತ್ನಾಕರ ಸುವರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಝಮೀರ್ ಶಾ , ಮಾಜಿ ರಾಜ್ಯ ಯುವ ಜನತಾದಳ ಕಾರ್ಯದರ್ಶಿ ಶ್ರೀನಾಥ್ ರೈ, ಮಂಗಳೂರು ದಕ್ಷಿಣ ಜೆಡಿಎಸ್ ಪಧಾಧಿಕಾರಿಗಳಾದ ಇಝಾ ಬಜಾಲ್, ಅಲ್ತಾಫ್ ತುಂಬೆ, ಲತೀಫ್ ಬೆಂಗರೆ, ‌ನಾಸಿರ್ ಬೆಂಗರೆ, ಲತೀಫ್ ಶಿವಭಾಗ್ ‌,‌ಶಾರದಾ ಶೆಟ್ಟಿ ಹಾಗು ಹಲವು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು