ಮೂಡುಬಿದಿರೆ: ಮೂಲ್ಕಿ – ಮೂಡುಬಿದಿರೆ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಉಮಾನಾಥ್ ಕೋಟ್ಯಾನ್ ತಮ್ಮ ಆರಾಧ್ಯಮೂರ್ತಿ ಕಟೀಲು ಭ್ರಮರಾಂಭಿಕೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಭೇಟಿ ನೀಡುತ್ತಿದ್ದು, ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು…
ರಾಜಸ್ಥಾನ್ ರಾಯಲ್ಸ್ ತಂಡವು ನಟ ಕಿಚ್ಚ ಸುದೀಪ್ ಅವರಿಗೆ ರಾಜಸ್ಥಾನ್ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.
ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಯಾವುದೇ…
ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾಧ್ಯಮವನ್ನು ಸಂವಿಧಾನದ 4ನೇ ಆಯಾಮ ಎಂದು ಕರೆಯಲಾಗುತ್ತದೆ. ಜಗತ್ತಿನಲ್ಲಿ ನಡೆಯುವ ವಿಚಾರಗಳನ್ನು ಸಮಾಜಕ್ಕೆ ತಿಳಿಸುವ ಕಾರ್ಯವನ್ನು ಮಾಧ್ಯಮಗಳನ್ನು ಮಾಡುತ್ತವೆ. ಸತ್ಯವನ್ನು…
ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ…