ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಸಮೀಪದ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್(21) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೌಟುಂಬಿಕ ವಿಚಾರಕ್ಕೆ ಮನನೊಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…
ಸಿಲಿಕಾನ್ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…
ಟಾಲಿವುಡ್ ನಟ ಅಲ್ಲು ಅರ್ಜುನ್ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…
ನಂಜನಗೂಡು ತಾಲೂಕಿನ ಈಶ್ವರಗೌಡನ ಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯದ ಜನತೆಗೆ ಹಾಗೂ ರೈತರಿಗೆ…
ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…