Categories: ಮಂಗಳೂರು

ಅರಹಂತಗಿರಿ ಪಂಚ ಕಲ್ಯಾಣದಲ್ಲಿ ಮೂಡುಬಿದಿರೆ ಭಟ್ಟಾರಕಶ್ರೀ ಭಾಗಿ

ಮೂಡುಬಿದಿರೆ: ತಮಿಳುನಾಡಿನ ಅರಹಂತಗಿರಿ ಜೈನ ಕ್ಷೇತ್ರದಲ್ಲಿ ನಡೆದ ಪಂಚ ಕಲ್ಯಾಣೋತ್ಸವದಲ್ಲಿ ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಭಾಗವಹಿಸಿ, ಆಶೀವರ್ಚನ ನೀಡಿದರು.
ಧರ್ಮದಿಂದ ಆತ್ಮ ಸಂಸ್ಕಾರ, ಆತ್ಮವಿಕಾಸವಾಗುತ್ತದೆ. ಅಧ್ಯಾತ್ಮ ಧರ್ಮದಿಂದ ಜೀವನ ಪಾವನಗೊಳ್ಳುತ್ತದೆ. ಸ್ವರ್ಗಿಯ ಶ್ರವಣಬೆಳಗೊಳ ಬೆಳಗೊಳ ಭಟ್ಟಾರಕ ಸ್ವಾಮೀಜಿಯವರ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಳು ನಮ್ಮೆಲ್ಲರಿಗೂ ಮಾದರಿ ಎಂದರು.

108 ಅಮೋಘ ಕೀರ್ತಿ ಅಮರ ಕೀರ್ತಿ, ಯುಗಳ ಮುನಿಗಳನ್ನು ವೇಣೂರು ಮಹಾಮಸ್ತ ಕಾಭಿಷೇಕಕ್ಕೆ ಅಳದಂಗಡಿ ಅರಮನೆಯ ಡಾ ಪದ್ಮ ಪ್ರಸಾದ್ ಅಜಿಲರು, ಮಧುರ ಅಜಿಲ, ವೇಣೂರು ಬಾಹುಬಲಿ ಕ್ಷೇತ್ರದ ಪ್ರದಾನ ಕಾರ್ಯದರ್ಶಿ ಪ್ರವೀಣ್ ಆಹ್ವಾನಿಸಿದರು.
ಎಂ.ಕೆ ಜೈನ್, ವಿನೋದ್ ಬಾಕ್ಲಿವಾಲ್, ನಿಹಾಲ್ ಜೈನ್, ಸುಕೀರ್ತಿ ಅಜ್ರಿ ಚೆನೈ, ತ್ರಿಲೋಕ್ಯ ಜೈನ್, ಸಿಗಮಣಿ, ಪ್ರೇಮ್ ಕುಮಾರ, ವಜ್ರ ಕುಮಾರ ಉಪಸ್ಥಿತರಿದ್ದರು.

ಭಟ್ಟಾರಕಶ್ರೀಗಳು ಚೆನ್ನೈ  ಬಳಿಯ ಪೊನ್ನೂರು ಮಲೆ, ಕ್ಷೇತ್ರ ಮಹಾ ಆಚಾರ್ಯ 108 ಕುಂದ ಕುಂದರ ತಪೋ ಭೂಮಿ ದರ್ಶನ ಮಾಡಿದರು

Umesha HS

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

5 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

6 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

6 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

6 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

7 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

7 hours ago