ಮುಲ್ಕಿ: ಕಳೆದ 1ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ನೆರೆತುಂಬಿ ಮುಲ್ಕಿ ತಾಲ್ಲೂಕಿನ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಪಠ್ಯ ಸಂಪರ್ಕಿಸುವ ಕಾಲುದಾರಿಯ ಕಿರು ಸೇತುವೆ ಸಂಪರ್ಕ ಕಡಿತಗೊಂಡಿದೆ.
ಸಂಪರ್ಕ ಕಡಿತದಿಂದ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.ಹತ್ತಿರದಲ್ಲಿ ಶ್ರೀಲಕ್ಷ್ಮಿಜನಾರ್ದನ ದೇವಸ್ಥಾನವಿದ್ದು ಪಠ್ಯ ಪರಿಸರದ ಹಲವಾರು ಭಕ್ತರು ದೇವಸ್ಥಾನಗಳಿಗೆ ಆಗಮಿಸುತ್ತಿದ್ದು ಈ ಕಿರು ಸೇತುವೆಯ ಮೂಲಕ ಹಾದು ಹೋಗಬೇಕಿದೆ.
ಇನ್ನೂ ಏಳಿಂಜೆ ದಾಮಸ್ ಕಟ್ಟೆ ಶಾಲೆಗೆ ಬರುವ ಮಕ್ಕಳು ಇದೇ ದಾರಿಯಲ್ಲಿ ಕಾಲ್ನಡಿಗೆಯಲ್ಲಿ ಬರ್ತಿದ್ದು ಭಾರಿ ಮಳೆ ಬಂದರೆ ಸಾಕು ಸೇತುವೆ ಕುಸಿತದಿಂದ ಸುತ್ತು ಬಳಸಿಕೊಂಡು ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.
ಇನ್ನು ಈ ಕಿರು ಸೇತುವೆ ಅಲ್ಲಲ್ಲಿ ಬಿರುಕುಬಿಟ್ಟಿದ್ದು ಸೇತುವೆ ಕುಸಿದು ಕೆಲವು ವರ್ಷಗಳಾದರೂ ನೂತನ ಸೇತುವೆ ನಿರ್ಮಾಣ ಇನ್ನೂ ಕಾರ್ಯಗತಗೊಂಡಿಲ್ಲ ಈ ನಡುವೆ ಕುಸಿತವಾದ ಸೇತುವೆಯು ಇನ್ನೊಂದು ಪಾಶ್ಚಾತ್ಯ ಜಲಾವೃತವಾಗಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ.
ಕಳೆದ 4ವರ್ಷಗಳಿಂದ ಕಿರು ಸೇತುವೆ ನಿರ್ಮಾಣಕ್ಕೆ ಸ್ಥಳೀಯರು ಸ್ಥಳೀಯ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಕಾರ್ಯಗತಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು. ಕೂಡಲೇ ಸ್ಥಳೀಯ ಪ್ರತಿನಿಧಿಗಳು ತಹಸೀಲ್ದಾರ್ ಹಾಗೂ ಶಾಸಕರು ಆಗಮಿಸಿ ಕಿರು ಸೇತುವೆ ಮರು ನಿರ್ಮಾಣದ ಬಗ್ಗೆ ಇದಕ್ಕೆ ಶಾಶ್ವತ ಪರಿಹಾರವನ್ನು ಒದಗಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ…
ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡುವ ಪ್ರಯಾಣಿಕರ ಯೋಗಕ್ಷೇಮವನ್ನು ಹೆಚ್ಚಿಸುವ ಅನ್ವೇಷಣೆಯಲ್ಲಿ, ಭಾರತೀಯ ರೈಲ್ವೆ ಇಲಾಖೆ 2023ರ ಆಗಸ್ಟ್ ತಿಂಗಳಲ್ಲಿ ಪ್ರಧಾನ…
ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ…
ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ…
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀರ್ ಎಂಬುವ ವ್ಯಕ್ತಿ…
ಬಾಂಗ್ಲಾದೇಶದ ಕ್ರಿಕೆಟ್ ತಂಡದ ಹಿರಿಯ ಆಲ್ರೌಂಡರ್ ಶಕಿಬ್ ಅಲ್ ಹಸನ್ ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಥಳಿಸಲು ಮುಂದಾಗಿರುವ…