Categories: ಮಂಗಳೂರು

ಹಣಕಾಸು ವಂಚನೆ: ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ್ ಶೆಟ್ಟಿ ಬಂಧನ

ಮಂಗಳೂರು: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಎಂಬವರನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಮುಂಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರಿನ ಹೆಸರಾಂತ ಕಟ್ಟಡ ನಿರ್ಮಾಣ ಸಂಸ್ಥೆ “ರೋಹನ್ ಕಾರ್ಪೊರೇಷನ್” ಆಡಳಿತ ನಿರ್ದೇಶಕರಾದ ರೋಹನ್ ಮುಂತೇರು ಮತ್ತು ತೊಕ್ಕೊಟ್ಟಿನ ಹರ್ಷ ಫೈನಾನ್ಸ್ ಮಾಲಕ ಹರೀಶ್ ಎಂಬವರಿಗೆ, 1. 75 ಕೋಟಿ ರೂಗಳನ್ನು ವಿಶ್ವನಾಥ್ ಶೆಟ್ಟಿ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣ ಸಂಸ್ಥೆಗೆ 300 ಕೋಟಿ ಸಾಲ ತೆಗೆಸಿ ಕೊಡುವುದಾಗಿ ನಂಬಿಸಿ ವಿಶ್ವನಾಥ್ ಶೆಟ್ಟಿ ಮತ್ತು ಮುಂಬೈನ ಕದಂ ಎಂಬವರು ಸೇರಿ ರೋಹನ್ ಮತ್ತು ಹರೀಶ್ ರವರಿಂದ 1.75 ಕೋಟಿ ರೂಗಳನ್ನು ಅಡ್ವಾನ್ಸ್ ಮುಕ್ತವಾಗಿ ಪಡೆದಿದ್ದರು. ನಂತರ ಹಣಕಾಸು ನೆರವು ಒದಗಿಸಿದೆ ವಂಚನೆ ನಡೆಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

1 hour ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

2 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

2 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

3 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

3 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

3 hours ago