News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಮಸೂದ್, ಫಾಸಿಲ್ ಕುಟುಂಬಕ್ಕೆ ನ್ಯಾಯ ಕೊಡಿ ಮುಸ್ಲಿಂ ಐಕ್ಯತಾ ವೇದಿಕೆಯಿಂದ  ಪ್ರತಿಭಟನೆ

Mangaluru
Photo Credit : News Kannada

ಮಂಗಳೂರು:  ಸುರತ್ಕಲ್ ಫಾಜಿಲ್ ,ಬೆಳ್ಳಾರೆ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.

ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಮಂಗಳೂರು ನಗರದ ಹಂಪನ್ ಕಟ್ಟ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿ 2ಕುಟುಂಬಗಳಿಗೆ ನ್ಯಾಯ ನೀಡಬೇಕೆಂಬ ಒತ್ತಾಯ ಮಾಡಿತ್ತು.

ರಾಜ್ಯ ಸರಕಾರದ ದ್ವಿಮುಖ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ರಾಜ್ಯ ಸರಕಾರ ತಾರತ್ಯಮ ನೀತಿಯನ್ನು ಬದಿಗಿಟ್ಟು ತನ್ನ ತಪ್ಪನ್ನು ತಿದ್ದಿಕೊಂಡು ಸಮಾನ ನ್ಯಾಯ ಕಲ್ಪಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನಾ ಸಭೆಯಲ್ಲಿ ಎಸ್ಸೆಸ್ಸೆಫ್ ರಾಜ್ಯ ಮುಖಂಡ ಯಾಕೂಬ್ ಸಅದಿ ನಾವೂರು , ಎಸ್ ಬಿ ಮುಹಮ್ಮದ್ ದಾರಿಮಿ ಅವರು ಮಾತನಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು