News Karnataka Kannada
Monday, April 29 2024
ಮಂಗಳೂರು

ತೋಕೂರು ಸುಬ್ರಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

Nag Panchami celebrations at Thokur Subramanya Temple
Photo Credit : News Kannada

ಹಳೆಯಂಗಡಿ: ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 21ರ ಸೋಮವಾರ ಭಕ್ತ ಜನಸಾಗರದೊಂದಿಗೆ ನಾಗರ ಪಂಚಮಿ ಹಬ್ಬವನ್ನು ಆಚರಣೆ ಮಾಡಲಾಯಿತು.

ಬೆಳಿಗ್ಗೆ 11ರಿಂದ ಭಕ್ತರು ಸಮರ್ಪಿಸಿದ ವಿಶೇಷ ಸೀಯಾಳಾಭಿಷೇಕ, ಮಧ್ಯಾಹ್ನ 12ಕ್ಕೆ ಮಹಾಪೂಜೆ ನಡೆದು, ನಾಗದೇವರ ಪ್ರಸಾದ ವಿತರಿಸಿ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ನೂರಾರು ಭಕ್ತರು ತಮ್ಮ ಹರಕೆಯನ್ನು ವಿವಿಧ ಸೇವಾ ರೂಪದಲ್ಲಿ ನೀಡಿದರು. ಕ್ಷೇತ್ರದ ಪ್ರಧಾನ ಅರ್ಚಕ ಮಧುಸೂಧನ ಆಚಾರ್ಯ ಅವರು ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು