News Karnataka Kannada
Tuesday, May 07 2024
ಸಮುದಾಯ

ನಾಲ್ಕೂರು: ಯುವ ಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Yuva Shakti Friends donates medical help
Photo Credit : News Kannada

ನಾಲ್ಕೂರು: ಬಳಂಜ ಗ್ರಾಮದ ಬೊಳ್ಳಾಜೆ ನಿವಾಸಿ ಜಿನ್ನಪ್ಪರವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆರ್ಥಿಕವಾಗಿ ತುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯ ಬಹಳ ಹದಗೆಟ್ಟಿದ್ದು ಪರಿಸ್ಥಿತಿ ಕೆಟ್ಟದಾಗಿದೆ.

ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹಾಯದ ಅವಶ್ಯಕತೆಯಿದ್ದು ದಿನ ಬಳಕೆ ವಸ್ತುಗಳನ್ನ ಪೂರೈಸಿ ಒಟ್ಟು ರೂ.10750 ಆರ್ಥಿಕ ನೆರವನ್ನು ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಯುವ ಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಸದಸ್ಯರಾದ ಯೋಗೀಶ್ ಯೈಕುರಿ,ಸಂಪತ್ ಕೋಟ್ಯಾನ್ ಪುಣ್ಕೆದೊಟ್ಟು , ಪ್ರವೀಣ್ ಕೋಟ್ಯಾನ್ ದರ್ಖಾಸು, ಮೋಹನ್ ಪೂಜಾರಿ ಹುಂಬೆಜೆ, ಮಹೇಶ್ ನಾಲ್ಕೂರು, ಶರತ್ ಅಂಚನ್ ಬಾಕ್ಯರಡ್ಡ, ರಂಜಿತ್ ಪೂಜಾರಿ ಮಜಲಡ್ಡ, ಸಂತೋಷ್ ಪಿ ಕೋಟ್ಯಾನ್ ಬಳಂಜ, ಪ್ರಣಾಮ್ ಖಂಡಿಗ, ಸುದೀಶ್ ಪೂಜಾರಿ ತಾರಿಪಡ್ಪು , ಸಂತೋಷ್ ಕೋಟ್ಯಾನ್ ಹಿಮರಡ್ಡ, ವಿಜಯ್ ಪೂಜಾರಿ ಯೈಕುರಿ, ಜಯ ಪ್ರಸಾದ್ ಕೊಟ್ಯಾನ್ ದುಬೈ, ರಾಕೇಶ್ ಹಿಮರಡ್ಡ, ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ನಾಲ್ಕೂರು, ಕರುಣಾಕರ ಹೆಗ್ಡೆ ಬೊಕ್ಕಸ, ಪ್ರಶಾಂತ್ ಅಂಚನ್ ಮಜಲೋಡಿ, ಚಂದ್ರಹಾಸ ಬಳಂಜ, ಯತೀಶ್ ವೈ.ಎಲ್ ಬಳಂಜ, ಜಗದೀಶ್ ತಾರಿಪಡ್ಪು,ಯೋಗೀಶ್ ಕೊಂಗುಳ, ಅವಿನಾಶ್ ಬಳಂಜ, ಸುಧೀರ್ ದುಬೈ ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು