ಉಳ್ಳಾಲ: ಎಸ್ ಡಿಪಿಐ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಎದುರು ಸಿಕ್ಕಿ ಹಾನ್೯ ಹಾಕಿದ್ದರಿಂದ ಆಕ್ರೋಶಗೊಂಡ ಎಸ್ ಡಿಪಿಐ ಕಾರ್ಯಕರ್ತರು ಚಾಲಕನನ್ನು ಪ್ರಶ್ನಿಸಿದಾಗ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಹೊಯ್ಕೈ ನಡೆದು ಓರ್ವ ಆಸ್ಪತ್ರೆಗೆ ದಾಖಲಾಗಿದ್ದು, ಎಸ್ ಡಿಪಿಐ ಪಕ್ಷದ ಇಬ್ಬರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಎದುರುಗಡೆ ತಡರಾತ್ರಿ ವೇಳೆ ಸಂಭವಿಸಿದೆ.
ಸ್ಥಳದಲ್ಲಿ ಎಸಿಪಿ ನೇತೃಯ ಉಳ್ಳಾಲ ಹಾಗೂ ಕೊಣಾಜೆ ಠಾಣಾ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ.